‘ನಳಿನ್ ಕುಮಾರ್ ಕಟೀಲ್ ಅವರಿಗೆ ದೇವರು ಒಳ್ಳೆಯದು ಮಾಡುತ್ತಾರೆ. ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ಕೊಡಬೇಕು ಎಂಬ ಭಾವನೆಯಲ್ಲಿ ಕಾಂಗ್ರೆಸ್ ಪಕ್ಷ ಮಿಥುನ್ ರೈ ಅವರನ್ನು ಆಯ್ಕೆ ಮಾಡಿದೆ. ಮಿಥುನ್ ರೈ ಕೂಡ ಒಳ್ಳೆಯ ಅಭ್ಯರ್ಥಿ. ಆದರೆ, ಕಾಂಗ್ರೆಸ್ಗೆ ಈಗ ಅನುಕೂಲಕರ ಪರಿಸ್ಥಿತಿ ಇಲ್ಲ. ಎರಡು ಚುನಾವಣೆವರೆಗೂ ಇಲ್ಲಿ ಯಾರೂ ಗೆಲ್ಲಲ್ಲ’ ಎಂದರು.