ಮಧುಗಿರಿ: ಕಳೆದ ಭಾನುವಾರ ನಡೆಯಬೇಕಿದ್ದ ಪೊಲೀಸ್ ಕಾನ್ಸ್ಟೇಬಲ್ ಹುದ್ದೆ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ‘ಕಿಂಗ್ ಪಿನ್’ ಶಿವಕುಮಾರ್ ಎಂಬುವವನ್ನು ಬಂಧಿಸಿ ತನಿಖೆ ನಡೆಸುತ್ತಿರುವ ಬೆಂಗಳೂರಿನ ಸಿಸಿಬಿ ಪೊಲೀಸರ ತಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೊಬ್ಬ ಆರೋಪಿಗೆ ಮಧುಗಿರಿ ಪಟ್ಟಣದಲ್ಲಿ ಗುರುವಾರ ಜಾಲಾಡಿದೆ.