<p><strong>ಹುಬ್ಬಳ್ಳಿ:</strong> ಕಳಸಾ ಬಂಡೂರಿ, ಮಹದಾಯಿ ಹೋರಾಟಗಾರ ಚಂದ್ರಶೇಖರಯ್ಯ ಶಿವಯ್ಯ ಕಿಲಾರಿಮಠ(52) ಬುಧವಾರ ಬೆಳಿಗ್ಗೆ ನಿಧನ ಹೊಂದಿದರು.</p>.<p>ಮೃತರು ಪತ್ನಿ, ಪುತ್ರ ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ.</p>.<p>ರೈತ ಹೋರಾಟಗಾರರಾಗಿದ್ದ ಕಿಲಾರಿಮಠ ಅವರು ಕಳಸಾ ಬಂಡೂರಿ, ಮಹದಾಯಿ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು.</p>.<p>ನರಗುಂದ-ನವಲಗುಂದ-ಹುಬ್ಬಳ್ಳಿ-ಧಾರವಾಡ, ಮುನವಳ್ಳಿ,ಬಾದಾಮಿ ಸೇರಿದಂತೆ ವಿವಿಧೆಡೆ ನಡೆದ ಕಳಸಾ ಬಂಡೂರಿ ಹೋರಾಟಗಳಲ್ಲಿ ಪಾಲ್ಗೊಂಡು ಗಮನ ಸೆಳೆದಿದ್ದರು.</p>.<p>ಹುಬ್ಬಳ್ಳಿ ವಿಜಯನಗರ ನಿವಾಸಿಯಾಗಿದ್ದರು. ಅವರಿಗೆ ಮಾತು ಬರುತ್ತಿರಲಿಲ್ಲ. ಆದರೂ ಹೋರಾಟದಲ್ಲಿ ಸಕ್ರಿಯವಾಗಿದ್ದರು</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಕಳಸಾ ಬಂಡೂರಿ, ಮಹದಾಯಿ ಹೋರಾಟಗಾರ ಚಂದ್ರಶೇಖರಯ್ಯ ಶಿವಯ್ಯ ಕಿಲಾರಿಮಠ(52) ಬುಧವಾರ ಬೆಳಿಗ್ಗೆ ನಿಧನ ಹೊಂದಿದರು.</p>.<p>ಮೃತರು ಪತ್ನಿ, ಪುತ್ರ ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ.</p>.<p>ರೈತ ಹೋರಾಟಗಾರರಾಗಿದ್ದ ಕಿಲಾರಿಮಠ ಅವರು ಕಳಸಾ ಬಂಡೂರಿ, ಮಹದಾಯಿ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು.</p>.<p>ನರಗುಂದ-ನವಲಗುಂದ-ಹುಬ್ಬಳ್ಳಿ-ಧಾರವಾಡ, ಮುನವಳ್ಳಿ,ಬಾದಾಮಿ ಸೇರಿದಂತೆ ವಿವಿಧೆಡೆ ನಡೆದ ಕಳಸಾ ಬಂಡೂರಿ ಹೋರಾಟಗಳಲ್ಲಿ ಪಾಲ್ಗೊಂಡು ಗಮನ ಸೆಳೆದಿದ್ದರು.</p>.<p>ಹುಬ್ಬಳ್ಳಿ ವಿಜಯನಗರ ನಿವಾಸಿಯಾಗಿದ್ದರು. ಅವರಿಗೆ ಮಾತು ಬರುತ್ತಿರಲಿಲ್ಲ. ಆದರೂ ಹೋರಾಟದಲ್ಲಿ ಸಕ್ರಿಯವಾಗಿದ್ದರು</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>