ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹದಾಯಿ ಹೋರಾಟಗಾರ ಕಿಲಾರಿಮಠ ನಿಧನ

Last Updated 21 ನವೆಂಬರ್ 2018, 5:57 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಕಳಸಾ ಬಂಡೂರಿ, ಮಹದಾಯಿ ಹೋರಾಟಗಾರ ಚಂದ್ರಶೇಖರಯ್ಯ ಶಿವಯ್ಯ ಕಿಲಾರಿಮಠ(52) ಬುಧವಾರ ಬೆಳಿಗ್ಗೆ ನಿಧನ ಹೊಂದಿದರು.

ಮೃತರು ಪತ್ನಿ, ಪುತ್ರ ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ.

ರೈತ ಹೋರಾಟಗಾರರಾಗಿದ್ದ ಕಿಲಾರಿಮಠ ಅವರು ಕಳಸಾ ಬಂಡೂರಿ, ಮಹದಾಯಿ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು.

ನರಗುಂದ-ನವಲಗುಂದ-ಹುಬ್ಬಳ್ಳಿ-ಧಾರವಾಡ, ಮುನವಳ್ಳಿ,ಬಾದಾಮಿ ಸೇರಿದಂತೆ ವಿವಿಧೆಡೆ ನಡೆದ ಕಳಸಾ ಬಂಡೂರಿ ಹೋರಾಟಗಳಲ್ಲಿ ಪಾಲ್ಗೊಂಡು ಗಮನ ಸೆಳೆದಿದ್ದರು.

ಹುಬ್ಬಳ್ಳಿ ‌ವಿಜಯನಗರ‌ ನಿವಾಸಿಯಾಗಿದ್ದರು. ಅವರಿಗೆ ಮಾತು ಬರುತ್ತಿರಲಿಲ್ಲ. ಆದರೂ ಹೋರಾಟದಲ್ಲಿ ಸಕ್ರಿಯವಾಗಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT