ರಾಜೇಶ ಪಾಟೀಲ ಅವರು, ‘ದೇವರು ಹಾಗೂ ಗಡಿಭಾಗದ ಜನರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತೇನೆ. ಬೆಳಗಾವಿ, ನಿಪ್ಪಾಣಿ, ಬೀದರ್, ಬಾಲ್ಕಿ, ಕಾರವಾರ ಸೇರಿದಂತೆ ಸಂಯುಕ್ತ ಮಹಾರಾಷ್ಟ್ರ ನಿರ್ಮಾಣವಾಗಲೇಬೇಕು’ ಎಂದು ಪ್ರಮಾಣ ವಚನ ಸ್ವೀಕರಿಸುವ ವೇಳೆ ಘೋಷಿಸಿದ್ದರು. ಅವರ ಈ ಹೇಳಿಕೆ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ.