ಇದಕ್ಕೂ ಮುಂಚೆ ನಗರದಲ್ಲಿ ನಡೆದ ಆರೋಗ್ಯ ಅಧಿಕಾರಿಗಳ ಸಭೆಯಲ್ಲಿ ವಿಧಾನಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ ಮಾತನಾಡಿ, 'ಮುಂಜಾಗ್ರತಾ ಕ್ರಮವಾಗಿ ನೆರೆಯ ಮಹಾರಾಷ್ಟ್ರದ ಜನರ ಪ್ರವೇಶವನ್ನು ಒಂದು ವಾರದ ಮಟ್ಟಿಗೆ ನಿರ್ಬಂಧಿಸಲು ಉಭಯ ಸರ್ಕಾರಗಳ ಮಟ್ಟದಲ್ಲಿ ಕ್ರಮ ಕೈಗೊಳ್ಳಬೇಕು' ಎಂದು ಮನವಿ ಮಾಡಿಕೊಂಡಿದ್ದರು.