‘ಎಲ್ಲಾ ಪಂಥದವರು ಒಂದೇ ಕಡೆ ಸೇರಿರುವುದು ಒಳ್ಳೆಯದು ಎಂದು ಅಂದಿನ ಕಾರ್ಯಕ್ರಮದಲ್ಲಿ ಹೇಳಿದ್ದೆ. ಒಂದು ಗ್ರಾಮವನ್ನು ದತ್ತು ತೆಗೆದುಕೊಳ್ಳಲು ನಲಪಾಡ್ ಹಣ ನೀಡಿದ್ದರು. ಹೀಗಾಗಿ, ಯುವಕರು ಇಂಥ ಗುಣ ಬೆಳೆಸಿಕೊಳ್ಳಬೇಕು ಎಂದಿದ್ದೆ. ಆದರೆ, ಆತನ ಮನಸ್ಸಲ್ಲಿ ರಾಕ್ಷಸನಿದ್ದಾನೆ ಎಂಬುದು ಗೊತ್ತಿರಲಿಲ್ಲ’ ಎಂದರು.