ಅಮೃತ ದೇಸಾಯಿ ಮಾತನಾಡಿ, ‘ಕಾಂಗ್ರೆಸ್ ಅಭ್ಯರ್ಥಿ ವಿನಯಕುಲಕರ್ಣಿ ಸೋಲಿನ ಭಯದಿಂದ ಕಂಗೆಟ್ಟಿದ್ದಾರೆ. ಹಾಗಾಗಿ, ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಕೆಲವರಿಗೆ ನೇರವಾಗಿ ಬೆದರಿಕೆ ಹಾಕಿದರೆ, ಇನ್ನು ಕೆಲವರಿಗೆ ತಮ್ಮ ಬೆಂಬಲಿಗರ ಹಾಗೂ ಪೊಲೀಸರ ಮೂಲಕ ಒತ್ತಡ ಹಾಕುವ ಕೆಲಸ ಮಾಡಿಸುತ್ತಿದ್ದಾರೆ’ ಎಂದರು ಆರೋಪಿಸಿದರು.