ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡ್ಯದಲ್ಲಿ ಪಾದಚಾರಿಗಳ ಮೇಲೆ ಹರಿದ ಲಾರಿ: ನಾಲ್ವರು ಸಾವು

Last Updated 2 ಅಕ್ಟೋಬರ್ 2018, 15:36 IST
ಅಕ್ಷರ ಗಾತ್ರ

ಮಂಡ್ಯ: ಇಲ್ಲಿನಗುತ್ತಲು ರಸ್ತೆಯಲ್ಲಿ ಪಾದಚಾರಿಗಳ ಮೇಲೆ ಲಾರಿ ಹರಿದು ನಾಲ್ವರು ಮೃತಪಟ್ಟಿದ್ದಾರೆ.

ಬ್ರೇಕ್ ವಿಫಲಗೊಂಡ ಪರಿಣಾಮ ರಸ್ತೆ ಬದಿ ನಿಂತಿದ್ದ ಜನರ ಮೇಲೆ ಲಾರಿ ಚಲಿಸಿದೆ. ಸರಕು ತುಂಬಿದ್ದ ಲಾರಿ ಮಂಡ್ಯದಿಂದ ಭಾರತಿನಗರಕ್ಕೆ ತೆರಳುತ್ತಿತ್ತು.

ಉದ್ರಿಕ್ತಗೊಂಡ ಜನರು ಲಾರಿ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT