<p><strong>ಮಂಗಳೂರು:</strong> ನೆರೆ ಪರಿಹಾರಕ್ಕೆ ಯುದ್ಧೋಪಾದಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯ ಸರ್ಕಾರ ಗುರುವಾರ ₹100 ಕೋಟಿ ಬಿಡುಗಡೆ ಮಾಡಿದೆ. ಕೇಂದ್ರ ಸರ್ಕಾರ ಶುಕ್ರವಾರ ₹128 ಕೋಟಿ ಬಿಡುಗಡೆ ಮಾಡಿದೆ. ನೆರೆ ಪರಿಹಾರಕ್ಕೆ ಹಣಕಾಸಿನ ತೊಂದರೆ ಇಲ್ಲ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ತಿಳಿಸಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಅಗತ್ಯ ಹಣ ಇದೆ. ಜನ, ಜಾನುವಾರು ಜೀವಹಾನಿ ಆಗದಂತೆ ನೋಡಿಕೊಳ್ಳಲು ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ನೆರೆ ಪರಿಹಾರಕ್ಕೆ ಯುದ್ಧೋಪಾದಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯ ಸರ್ಕಾರ ಗುರುವಾರ ₹100 ಕೋಟಿ ಬಿಡುಗಡೆ ಮಾಡಿದೆ. ಕೇಂದ್ರ ಸರ್ಕಾರ ಶುಕ್ರವಾರ ₹128 ಕೋಟಿ ಬಿಡುಗಡೆ ಮಾಡಿದೆ. ನೆರೆ ಪರಿಹಾರಕ್ಕೆ ಹಣಕಾಸಿನ ತೊಂದರೆ ಇಲ್ಲ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ತಿಳಿಸಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಅಗತ್ಯ ಹಣ ಇದೆ. ಜನ, ಜಾನುವಾರು ಜೀವಹಾನಿ ಆಗದಂತೆ ನೋಡಿಕೊಳ್ಳಲು ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>