ನಿರ್ಗಮಿತ ಕಮಿಷನರ್ ಡಾ.ಪಿ.ಎಸ್.ಹರ್ಷ ಅವರು ಬೆಂಗಳೂರಿನಲ್ಲಿ ವಾರ್ತಾ ಇಲಾಖೆಯ ಆಯುಕ್ತರಾಗಿ ಅಧಿಕಾರ ಸ್ವೀಕರಿಸುವ ಉದ್ದೇಶದಿಂದ ಮೊದಲೇ ಕರ್ತವ್ಯದಿಂದ ಬಿಡುಗಡೆಯಾಗಿ ತೆರಳಿದ್ದರು. ಕಾರ್ಕಳದಲ್ಲಿರುವ ನಕ್ಸಲ್ ನಿಗ್ರಹ ಪಡೆಯ ಕೇಂದ್ರ ಕಚೇರಿಯಿಂದ ಬಿಡುಗಡೆಯಾಗಿ ಸೋಮವಾರ ಬಂದ ವಿಕಾಸ್ ಕುಮಾರ್, ಕಮಿಷನರೇಟ್ನ ಹಿರಿಯ ಅಧಿಕಾರಿಗಳಿಂದ ಅಧಿಕಾರ ಸ್ವೀಕರಿಸಿದರು.