'ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಸಿಐಡಿ ತನಿಖೆಗೆ ಆದೇಶಿಸಿದೆ. ಆದರೆ, ಸಿಐಡಿ ಅಧಿಕಾರಿ
ಗಳು ತಮ್ಮದೇ ಇಲಾಖೆಯ ಪೊಲೀಸರ ಮೇಲೆ ನಿಷ್ಪಕ್ಷಪಾತ ತನಿಖೆ ನಡೆಸುತ್ತಾರೆ ಎಂಬ ನಂಬಿಕೆಯಿಲ್ಲ. ಯಾರೇ ಆದರೂ ಅವರ ಇಲಾಖೆ ಸಿಬ್ಬಂದಿಯನ್ನು ಬಿಟ್ಟು ಕೊಡುವುದಿಲ್ಲ. ಆದ್ದರಿಂದ ಹೈಕೋರ್ಟ್ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸುವುದು ಸೂಕ್ತ' ಎಂದರು.