ಪುತ್ತೂರು ತಾಲ್ಲೂಕಿನ ಬಜತ್ತೂರು ಗ್ರಾಮದ ಗಾಣದಮನೆ ನಿವಾಸಿ ಗುರುನಂದನ್ (19), ಬಂಟ್ವಾಳ ತಾಲ್ಲೂಕಿನ ಪೆರ್ನೆ ನಿವಾಸಿಗಳಾದ ಪ್ರಜ್ವಲ್ (19) ಮತ್ತು ಕಿಶನ್ (19), ಪುತ್ತೂರು ತಾಲ್ಲೂಕಿನ ಆರ್ಯಾಪು ಗ್ರಾಮದ ಪಿಲಿಗುಂಡ ನಿವಾಸಿ ಸುನೀಲ್ (19) ಹಾಗೂ ಬಂಟ್ವಾಳ ತಾಲ್ಲೂಕಿನ ಬರಿಮಾರು ಗ್ರಾಮದ ಬಲ್ಯ ನಿವಾಸಿ ಪ್ರಖ್ಯಾತ್ (19) ಎಂಬ ವಿದ್ಯಾರ್ಥಿಗಳನ್ನು ಬುಧವಾರ ಪುತ್ತೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.