<p><strong>ಮಂಗಳೂರು:</strong> ಗುರುವಾರ ನಗರದಲ್ಲಿ ನಡೆದ ಗಲಭೆಯಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಸಾಂತ್ವನ ಹೇಳಿದ್ದಾರೆ.</p>.<p>ರವಿವಾರ ಬೆಳಗ್ಗೆ ಮಂಗಳೂರಿನಲ್ಲಿ ಮೃತಪಟ್ಟವರ ಕುಟುಂಬಗಳನ್ನು ಭೇಟಿ ಮಾಡಿದ ಅವರು ಚೆಕ್ ಮೂಲಕ ತಲಾ ₹ 5 ಲಕ್ಷ ಪರಿಹಾರ ನೀಡಿದ್ದಾರೆ. </p>.<p>ಸಿಎಎ ಮತ್ತು ಎನ್ಆರ್ಸಿ ವಿರುದ್ಧ ಮಂಗಳೂರಿನಲ್ಲಿ ಗುರುವಾರ ನಡೆದ ಗಲಭೆಯಲ್ಲಿ ಪೊಲೀಸರ ಗುಂಡಿಗೆ ಇಬ್ಬರು ಯುವಕರು ಬಲಿಯಾಗಿದ್ದರು. ಆ ನಂತರ ನಗರದಲ್ಲಿ ಕರ್ಪ್ಯೂ ಹೇರಲಾಗಿತ್ತು. ರವಿವಾರ ಬೆಳಗ್ಗೆ ಕರ್ಪ್ಯೂ ಸಡಿಸಲಾಗಿದ್ದು, ಜನಜೀವನ ಸಾಮಾನ್ಯ ಸ್ಥಿತಿಗೆ ಮರಳಿದೆ. <br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಗುರುವಾರ ನಗರದಲ್ಲಿ ನಡೆದ ಗಲಭೆಯಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಸಾಂತ್ವನ ಹೇಳಿದ್ದಾರೆ.</p>.<p>ರವಿವಾರ ಬೆಳಗ್ಗೆ ಮಂಗಳೂರಿನಲ್ಲಿ ಮೃತಪಟ್ಟವರ ಕುಟುಂಬಗಳನ್ನು ಭೇಟಿ ಮಾಡಿದ ಅವರು ಚೆಕ್ ಮೂಲಕ ತಲಾ ₹ 5 ಲಕ್ಷ ಪರಿಹಾರ ನೀಡಿದ್ದಾರೆ. </p>.<p>ಸಿಎಎ ಮತ್ತು ಎನ್ಆರ್ಸಿ ವಿರುದ್ಧ ಮಂಗಳೂರಿನಲ್ಲಿ ಗುರುವಾರ ನಡೆದ ಗಲಭೆಯಲ್ಲಿ ಪೊಲೀಸರ ಗುಂಡಿಗೆ ಇಬ್ಬರು ಯುವಕರು ಬಲಿಯಾಗಿದ್ದರು. ಆ ನಂತರ ನಗರದಲ್ಲಿ ಕರ್ಪ್ಯೂ ಹೇರಲಾಗಿತ್ತು. ರವಿವಾರ ಬೆಳಗ್ಗೆ ಕರ್ಪ್ಯೂ ಸಡಿಸಲಾಗಿದ್ದು, ಜನಜೀವನ ಸಾಮಾನ್ಯ ಸ್ಥಿತಿಗೆ ಮರಳಿದೆ. <br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>