ಚನ್ನಪಟ್ಟಣದ ಎಲೆಕೇರಿ ಬಡಾವಣೆಯ ವಧು ಜತೆ ಎಲಿಯೂರು ಗ್ರಾಮದ ಬಸವರಾಜುಗೆ ಮದುವೆ ನಿಶ್ಚಯವಾಗಿತ್ತು. ಆದರೆ ಗುರುವಾರ ಹೆಣ್ಣಿನ ಮನೆಯವರಿಗೆ ಅಪರಿಚಿತನೊಬ್ಬ ಕರೆ ಮಾಡಿ, ವರನಿಗೆ ಈಗಾಗಲೇ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ ಎಂದು ಹೇಳಿದ್ದಾನೆ. ಈ ಕಾರಣಕ್ಕೆ ನಿನ್ನೆ ರಾತ್ರಿಯೆಲ್ಲ ಚನ್ನಪಟ್ಟಣದ ಪೂರ್ವ ಪೊಲೀಸ್ ಠಾಣೆಯಲ್ಲಿ ಹೈಡ್ರಾಮಾ ನಡೆದಿದೆ.