ಮಯ್ಯ ಅವರ ಮಗಳು ರಶ್ಮಿ ಅವರು ಶ್ರೀ ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕಿನ ಹಾಲಿ ಸಿಇಒ ಸಂತೋಷ್ ಕುಮಾರ್, ರವಿ ಐತಾಳ, ರಾಕೇಶ್, ಶ್ರೀಪಾದ ಹೆಗಡೆ, ಪ್ರಶಾಂತ್, ರಘುನಾಥ್, ಕುಮಾರೇಶ್, ರಜತ್ ಸೇರಿ 11 ಜನರ ವಿರುದ್ದ ಸುಬ್ರಮಣ್ಯಪುರ ಪೊಲೀಸರಿಗೆ ದೂರು ನೀಡಿದ್ದು, ‘ತಮ್ಮ ತಂದೆ ಸಾವಿಗೆ ಇವರೇ ಕಾರಣ’ ಎಂದು ಆರೋಪಿಸಿದ್ದಾರೆ.