‘ಕಾವೇರಿ ಐ–ತೀರ್ಪಿನಂತೆ ಬೆಂಗಳೂರಿಗೆ ಕುಡಿಯುವ ನೀರಿಗಾಗಿ ಒಟ್ಟು 18 ಟಿಎಂಸಿಯಷ್ಟು ನೀರು ಬಳಕೆ ಮಾಡಿಕೊಳ್ಳಲು ಅವಕಾಶ ಇದೆ. ಈ ಜಲಾಶಯದಿಂದ ಮಹಾನಗರಿಯ ನೀರಿನ ಬವಣೆ ನೀಗಲಿದೆ. ಕೇಂದ್ರವು ಅನುಮತಿ ನೀಡಿದ ಕೂಡಲೇ ಕಾಮಗಾರಿ ಆರಂಭಿಸಲಾಗುವುದು. ನ್ಯಾಯಾಲಯದ ಹಸಿರು ಪೀಠಕ್ಕೂ ಮನವರಿಕೆ ಮಾಡಿಕೊಟ್ಟು, ಕಾಮಗಾರಿಗೆ ಯಾವುದೇ ಅಡಚಣೆ ಆಗದಂತೆ ನಿಗಾ ವಹಿಸಲಾಗುವುದು’ ಎಂದರು.