<p><strong>ಬೆಳಗಾವಿ:</strong> ಕರ್ನಾಟಕ– ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ದೇಶದ ಗಮನ ಸೆಳೆಯುವ ಸಲುವಾಗಿ ಈ ಸಲ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ 101 ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಹೇಳಿಕೆ ನೀಡಿದ್ದ ಮಹಾರಾಷ್ಟ್ರ ಏಕೀಕರಣ ಸಮಿತಿಯ (ಎಂಇಎಸ್) ಮುಖಂಡರಿಗೆ 48 ಅಭ್ಯರ್ಥಿಗಳನ್ನು ಮಾತ್ರ ಕಣಕ್ಕಿಳಿಸಲು ಸಾಧ್ಯವಾಗಿದೆ.</p>.<p>‘101 ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ನಿರ್ಧಾರವನ್ನು ಕೊನೆಯ ಕ್ಷಣದಲ್ಲಿ ತೆಗೆದುಕೊಂಡಿದ್ದೇವು. ಪ್ರಚಾರಕ್ಕೆ ಸಮಯಾವಕಾಶ ಸಾಕಾಗಲಿಲ್ಲ. ಹೀಗಾಗಿ ನಾವು ಅಂದುಕೊಂಡಷ್ಟು ಅಭ್ಯರ್ಥಿಗಳನ್ನು ಇಳಿಸಲು ಸಾಧ್ಯವಾಗಲಿಲ್ಲ’ ಎಂದು ಎಂಇಎಸ್ ಮುಖಂಡ ವಿಕಾಸ ಕಲಘಟಗಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಕರ್ನಾಟಕ– ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ದೇಶದ ಗಮನ ಸೆಳೆಯುವ ಸಲುವಾಗಿ ಈ ಸಲ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ 101 ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಹೇಳಿಕೆ ನೀಡಿದ್ದ ಮಹಾರಾಷ್ಟ್ರ ಏಕೀಕರಣ ಸಮಿತಿಯ (ಎಂಇಎಸ್) ಮುಖಂಡರಿಗೆ 48 ಅಭ್ಯರ್ಥಿಗಳನ್ನು ಮಾತ್ರ ಕಣಕ್ಕಿಳಿಸಲು ಸಾಧ್ಯವಾಗಿದೆ.</p>.<p>‘101 ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ನಿರ್ಧಾರವನ್ನು ಕೊನೆಯ ಕ್ಷಣದಲ್ಲಿ ತೆಗೆದುಕೊಂಡಿದ್ದೇವು. ಪ್ರಚಾರಕ್ಕೆ ಸಮಯಾವಕಾಶ ಸಾಕಾಗಲಿಲ್ಲ. ಹೀಗಾಗಿ ನಾವು ಅಂದುಕೊಂಡಷ್ಟು ಅಭ್ಯರ್ಥಿಗಳನ್ನು ಇಳಿಸಲು ಸಾಧ್ಯವಾಗಲಿಲ್ಲ’ ಎಂದು ಎಂಇಎಸ್ ಮುಖಂಡ ವಿಕಾಸ ಕಲಘಟಗಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>