ವಿವಾದಿತ ಜಮೀನಿಗೆ ಖಾತೆ ಮಾಡಿಕೊಡಲಿಲ್ಲ ಎಂಬ ಕಾರಣಕ್ಕೆ ಫೆ.16ರಂದು ಪಾಲಿಕೆ ಕಚೇರಿಗೆ ನುಗ್ಗಿದ್ದ ನಾರಾಯಣಸ್ವಾಮಿ, ಸಿಬ್ಬಂದಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಗಲಾಟೆ ಮಾಡಿದ್ದರು. ಅಲ್ಲದೆ, ದಾಖಲೆಗಳ ಮೇಲೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಲು ಮುಂದಾಗಿದ್ದರು. ಈ ಸಂಬಂಧ ಪಾಲಿಕೆ ಅಧಿಕಾರಿಗಳು ಕೊಟ್ಟ ದೂರಿನ ಅನ್ವಯ ರಾಮಮೂರ್ತಿನಗರ ಪೊಲೀಸರು ಫೆ.22ರಂದು ಆರೋಪಿಯನ್ನು ಬಂಧಿಸಿದ್ದರು.