ಎಸ್ಎಸ್ಎಲ್ಸಿ ಪರೀಕ್ಷೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಕೊರೊನಾ ಪರಿಸ್ಥಿತಿಯಲ್ಲಿ ಮಕ್ಕಳ ಸುರಕ್ಷತೆಗೆ ಒತ್ತು ಕೊಟ್ಟು ಸುಗಮವಾಗಿ ಪರೀಕ್ಷೆ ಜರುಗಲು ಶ್ರಮಿಸಿದ ಸಿಬ್ಬಂದಿಗೆ, ಮಕ್ಕಳನ್ನು ಹುರಿದುಂಬಿಸಿದ ಪೋಷಕರಿಗೆ, ಧೈರ್ಯವಾಗಿ ಪರೀಕ್ಷೆ ಬರೆದ ಮಕ್ಕಳಿಗೆ ಅಭಿನಂದನೆಗಳು. ಕರ್ನಾಟಕ ಇಂದು ಮತ್ತೊಮ್ಮೆ ದೇಶಕ್ಕೆ ಮಾದರಿಯಾಗಿದೆ ಎಂದು ತಿಳಿಸಿದ್ದಾರೆ.