ಜಿಲ್ಲಾ ಮಟ್ಟದಲ್ಲಿ ಬಿಜೆಪಿ ಕಟ್ಟುವಲ್ಲಿ ಸಾಕಷ್ಟು ಶ್ರಮಿಸಿದರು. 1996ರಲ್ಲಿ ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿ ನೇಮಕವಾದರು.ಮೂರು ವರ್ಷಗಳ ಕಾಲ ಕಾರ್ಯನಿರ್ವಹಿಸಿದರು. 2001ರಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಹುದ್ದೆಗೇರಿದರು. 2004ರಲ್ಲಿ ಮೊಟ್ಟ ಮೊದಲ ಬಾರಿಗೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ,ಆಯ್ಕೆಯಾದರು. 2009, 2014ಹಾಗೂ2019ರಲ್ಲಿ ನಿರಂತರ ಜಯ ದಾಖಲಿಸಿದರು.
ಪತ್ನಿ ಮಂಗಳಾ ಹಾಗೂ ಸ್ಪೂರ್ತಿ ಹಾಗೂ ಶ್ರದ್ಧಾ ಇಬ್ಬರು ಪುತ್ರಿಯರು ಇದ್ದಾರೆ.