ತಕ್ಷಣವೇ ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ‘ಪ್ರಿಯಾಂಕ್ ಅವರೇ ಕೈ ತೋರಿಸಿ ಅವಲಕ್ಷಣ ಹೇಳಿಸಿಕ್ಕೊಳ್ಳಬೇಡಿ , ನಿಮ್ಮ ಪಕ್ಷದ ಚಿಹ್ನೆ “ಕೈ”. ಅದರ ಅವಲಕ್ಷಣ ದೇಶದ ಜನ ಹೇಳಿ 10 ದಿನವೂ ಆಗಿಲ್ಲ. ಆಗಲೇ ಶುರು ಮಾಡಿದ್ರಲ್ಲ ನಿಮ್ಮ ಹಿರಿಯಕ್ಕನ ಚಾಳಿ. ಮೊದಲು ನಿಮ್ಮ ಮನೆ ಸರಿ ಮಾಡ್ಕೊಳಿ’ ಎಂದಿದ್ದಾರೆ.