ಬಳ್ಳಾರಿ:ಸಿಎಎ, ಎನ್ಆರ್ಸಿ ಬೆಂಬಲಿಸಿ, ದೇಶದ್ರೋಹಿಗಳನ್ನು ಉದ್ದೇಶಿಸಿ ಮಾತನಾಡಿದ್ದೇನೆಯೆ ಹೊರತುಯಾವುದೇ ಒಂದು ಸಮುದಾಯವನ್ನು ಉದ್ದೇಶಿಸಿ ಅಲ್ಲ. ಆದರೆ, ಕಿಡಿಗೇಡಿಗಳು ನನ್ನ ಹೆಸರು, ವಿಳಾಸವುಳ್ಳ ಸುಳ್ಳುಪತ್ರವನ್ನು ರಾಜ್ಯದಾದ್ಯಂತ ಹರಡುತ್ತಿದ್ದಾರೆ. ಅವರನ್ನು ದೇವರೇ ನೋಡಿಕೊಳ್ಳುತ್ತಾನೆಎಂದು ಶಾಸಕ ಜಿ.ಸೋಮಶೇಖರರೆಡ್ಡಿ ಸ್ಪಷ್ಟಪಡಿಸಿದರು.