ಈ ಕುರಿತು ಟ್ವೀಟ್ ಮಾಡಿರುವ ಜೋರಾಮ್ಥಾಂಗಾನಿ, ‘ಲಾಕ್ಡೌನ್ ಹಿನ್ನೆಲೆ ಬೆಂಗಳೂರಿನಲ್ಲಿ ಸಂತ್ರಸ್ತರಾದ ಮಿಜೋರಾಂ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಶ್ರಯ ನೀಡಿ, ಆರೈಕೆ ಮಾಡಲು ನೇತೃತ್ವ ವಹಿಸಿದ ಗೋವಿಂದ ಕಾರಜೋಳ ಅವರಿಗೆ ಹೃದಯಪೂರ್ವಕ ಧನ್ಯವಾದಗಳು. ನಿಮ್ಮ ಸಹಾಯಕ್ಕೆ ಮಿಜೋರಾಂನ ಜನತೆ ಸದಾ ಕೃತಜ್ಞರಾಗಿರುತ್ತಾರೆ' ಎಂದು ಹೇಳಿದ್ದಾರೆ.