‘ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಕ್ಷೇತ್ರಕ್ಕೆ ಅನುದಾನ ಬರುತ್ತಿಲ್ಲ. ಲಕ್ಷಗಳ ಲೆಕ್ಕದಲ್ಲಿ ಹಣ ನೀಡಿದರೆ ಯಾವುದಕ್ಕೂ ಸಾಕಾಗುವುದಿಲ್ಲ. ಕ್ಷೇತ್ರ ವ್ಯಾಪ್ತಿಯಲ್ಲಿ 200ಕ್ಕೂ ಹೆಚ್ಚು ಹಳ್ಳಿಗಳಿದ್ದು, ಜನರಿಗೆ ಉತ್ತರಿಸುವುದು ಕಷ್ಟವಾಗಿದೆ. ಸರ್ಕಾರದ ಬಳಿ ಹಣ ಇಲ್ಲದಿದ್ದರೆ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಕಾಮಗಾರಿ ನಡೆಸುತ್ತೇನೆ’ ಎಂದರು.