‘ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿದ್ದಾಗ ಹಲವು ಬಿಜೆಪಿ ಶಾಸಕರಿಗೆ ಉತ್ತಮ ಅನುದಾನ ಸಿಕ್ಕಿದೆ. ಹೊಸದುರ್ಗಕ್ಕೆ ಮಾತ್ರ ಒಂದು ರೂಪಾಯಿ ಕೂಡ ಸಿಗಲಿಲ್ಲ. ಆದರೂ, ಪಕ್ಷ ಬಿಟ್ಟು ಹೋಗುತ್ತೇನೆ ಎಂಬ ಅಪಪ್ರಚಾರ ಮಾಡಲಾಯಿತು. ಈಗ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬಂದಿದ್ದರೂ ಅನುದಾನ ನೀಡಿಲ್ಲ’ ಎಂದು ಅಸಮಾಧಾನ ಹೊರಹಾಕಿದರು.