‘ಹೈಕಮಾಂಡ್ ಶಿಫಾರಸು ಮಾಡಿರುವ ಪಟ್ಟಿಯನ್ನು ಮುಖ್ಯಮಂತ್ರಿ ಪ್ರಶ್ನೆ ಮಾಡಿಲ್ಲ. ಜೊತೆಗೆ ಪಟ್ಟಿಯನ್ನು ತಿರಸ್ಕರಿಸಿಯೂ ಇಲ್ಲ. ಆದರೆ, ಯಾವ ಕಾರಣಕ್ಕೆ ಕೆಲ ಶಾಸಕರ ಹೆಸರಿಗೆ ಅಂಕಿತ ಹಾಕಿಲ್ಲವೋ ಗೊತ್ತಿಲ್ಲ. ಪಕ್ಷ ನೀಡಿರುವ ಪಟ್ಟಿಗೆ ಅಂಕಿತ ಹಾಕುವಂತೆ ನಾನೇ ಮನವಿ ಮಾಡುತ್ತೇನೆ’ ಎಂದುಉಪಮುಖ್ಯಮಂತ್ರಿ ಜಿ. ಪರಮೇಶ್ವರ ಹೇಳಿದರು.