ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜೀನಾಮೆ ಪರ್ವ | ಹೋಗುವವರನ್ನು ಹಿಡಿದುಕೊಳ್ಳಲು ಆಗಲ್ಲ: ಡಿ.ಕೆ.ಶಿವಕುಮಾರ್ 

Last Updated 6 ಜುಲೈ 2019, 12:31 IST
ಅಕ್ಷರ ಗಾತ್ರ

ಬೆಂಗಳೂರು:‘ಹೋಗುವವರನ್ನ ಹಿಡಿದುಕೊಳ್ಳಲು ಆಗಲ್ಲ. ಸಮಸ್ಯೆ ಇರಬಹುದು. ಆದ್ರೆ ಎಲ್ಲಾ ಸೆಟಲ್ ಆಗುತ್ತೆ. ರಾಜೀನಾಮೆಗೆ ಬೇಕಾದಷ್ಟು ಪ್ರೋಸಸ್ ಇದೆ. ನೋಡೋಣ’ ಎಂದು ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದರು.

12 ಶಾಸಕರ ರಾಜೀನಾಮೆ ನಂತರ ಅತೃಪ್ತ ಶಾಸಕರ ಮನವೊಲಿಕೆಯ ಯತ್ನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು ಪ್ರಾಮಾಣಿಕವಾಗಿ ನನ್ನ ಪ್ರಯತ್ನ ಮಾಡಿದ್ದೇನೆ. ಬಿಜೆಪಿಯವರು ಏನೂ ಗೊತ್ತಿಲ್ಲ ಅನ್ನೋಥರ ಇದ್ದಾರೆ’ ಎಂದರು.

‘ಯಾವ ಬಿಲ್ಡರ್‌ಗೆ ಕಾಲ್ ಮಾಡಿ ಎಷ್ಟೆಷ್ಟು ಹಣ ವಸೂಲಿ‌ಮಾಡ್ತಿದ್ದಾರೆ ಅನ್ನೋದು ಗೊತ್ತಿದೆ. ಕಾದು ನೋಡಿ’ ಎಂದು ಹೇಳಿದರು.

* ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT