ನಗರದಲ್ಲಿ ಬುಧವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು ' ಜೆಡಿಎಸ್ ನ ಬಹುತೇಕ ಪರಿಷತ್ ಸದಸ್ಯರು ಇದೇ ತೀರ್ಮಾನಕ್ಕೆ ಬಂದಿದ್ದಾರೆ. ಬಸವರಾಜ ಹೊರಟ್ಟಿ ಅವರೂ ಈ ಬಗ್ಗೆ ಮಾತನಾಡಿದ್ದು, ಚರ್ಚೆ ಮಾಡೋಣ ಎಂದಿದ್ದಾರೆ. ಆದರೆ ಈಗಲೇ ನಾನು ಎಲ್ಲವನ್ನು ಹೇಳಲು ಆಗದು. ಮುಂದಿನ ದಿನಗಳಲ್ಲಿ ಎಲ್ಲವನ್ನು ಸ್ಪಷ್ಟಪಡಿಸುತ್ತೇನೆ' ಎಂದರು.