‘ಪ್ರಜಾವಾಣಿ’ಯಲ್ಲಿ ಸೋಮವಾರ ಪ್ರಕಟವಾಗಿದ್ದ ‘ಬಾರದ ಕೇಂದ್ರದ ಹಣ’– ವರದಿಯನ್ನು ಟ್ವೀಟ್ಗೆ ಟ್ಯಾಗ್ ಮಾಡಿದ್ದು, ಅಭಿವೃದ್ಧಿ ಕೆಲಸಗಳಿಗೆ ಕೇಂದ್ರ, ರಾಜ್ಯ ಸರ್ಕಾರಗಳು ಹಣ ನೀಡದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪಮೇಲಿನ ದ್ವೇಷಕ್ಕೆ ರಾಜ್ಯದ ಹಿತವನ್ನು ಕೇಂದ್ರ ಸರ್ಕಾರ ಬಲಿಕೊಡುತ್ತಿದೆ ಎಂದು ಟೀಕಿಸಿದ್ದಾರೆ.