ಶ್ರೀಮಂತರಿಗೆ ಅಚ್ಛೇ ದಿನ ಬಂದಿದೆ ಹೊರತು ಬಡವರಿಗೆ ಬಂದಿಲ್ಲ. ಉದ್ಯಮಿಗಳ ಮೂರುವರೆ ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ. ರೈತರ ಸಾಲಮನ್ನಾ ಮಾಡಿ ಅಂದ್ರೆ ಶ್ರೀಮಂತರ ಸಾಲ ಮನ್ನಾ ಮಾಡಿದ್ದಾರೆ. ಜೈಲಿಗೆ ಹೋದವರು ಈಗ ಚೌಕೀದಾರ್ ಆಗಿದ್ದಾರೆ. ಯಡಿಯೂರಪ್ಪ,ಕಟ್ಟಾ ಸುಬ್ರಹಣ್ಣ, ಜನಾರ್ದನ ರೆಡ್ಡಿ, ಶ್ರೀರಾಮುಲು ಚೌಕೀದಾರ್ಗಳು ಎಂದು ಹೇಳುತ್ತಿದ್ದಾರೆ ಎಂದು ಟೀಕಿಸಿದರು.