ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೋದಿಯವರ ಅವಧಿಯಲ್ಲಿ ಒಂದು ಲಕ್ಷ ಕೋಟಿ ರೂಪಾಯಿಗಳನ್ನು ಬ್ಯಾಂಕ್ಗಳಿಗೆ ವಂಚಿಸಿದವರು ಕೇಂದ್ರ ಸರ್ಕಾರದಿಂದಲೇ ರಕ್ಷಣೆ ಪಡೆದಿದ್ದಾರೆ. ದೊಡ್ಡ ಉದ್ಯಮಿಗಳ ಲಕ್ಷಾಂತರ ಕೋಟಿ ರೂಪಾಯಿ ಸಾಲವನ್ನೂ ಕೇಂದ್ರ ಸರ್ಕಾರ ಮನ್ನಾ ಮಾಡಿದೆ, ಆದರೆ, ಬಡವರ ಮೇಲೆ ಹೊರೆ ಹೊರಿಸಿದ್ದಾರೆ’ ಎಂದರು.