‘ಮೊದಲಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಒಟ್ಟಿಗೆ ಹೋಗೋಣ ಎಂದು ಪ್ಲಾನ್ ಮಾಡಲಾಗಿತ್ತು. ಆದರೆ, ಕುಮಾರಸ್ವಾಮಿ ರಾಜೀನಾಮೆ ಕೊಡಲು ತಯಾರಿದ್ದೇನೆ ತಾವು ಮನವೊಲಿಸಲು ಬರುವುದಿಲ್ಲವೆಂದರು. ಸಿದ್ದರಾಮಯ್ಯ ಅವರೂ ಆಸಕ್ತಿ ತೋರಿಸಲಿಲ್ಲ. ಡಿ.ಕೆ.ಶಿವಕುಮಾರ್ ತಾವು ಹೋಗಲು ಸಿದ್ಧವಿರುವುದಾಗಿ ಹೇಳಿದರು’ ಎಂದರು.