ಸಂವಾದದಲ್ಲಿ ಭಾಗವಹಿಸಿದ್ದ ಆದಿಚುಂಚನಗಿರಿ ಸಂಸ್ಥಾನ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಅವದೇಶಾನಂದ ಸ್ವಾಮೀಜಿ, ಪರಮಾನಂದ ಸ್ವಾಮೀಜಿ, ಆಚಾರ್ಯ ಕೃಷ್ಣಮಣಿ ಮಹಾರಾಜ್ ಹಾಗೂ ಯೋಗ ಗುರು ಬಾಬಾ ರಾಮ್ದೇವ್ ಅವರು ಕೊರೊನಾ ಸೋಂಕು ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಪರಿಹಾರ ಕ್ರಮಗಳನ್ನು ಕುರಿತು ಆರ್ಎಸ್ಎಸ್ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದರು.