ಇಬ್ಬರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆ

ಬಳ್ಳಾರಿ: ನಗರದ ಮೇದಾರ ಕೇತಯ್ಯ ನಗರದ ನಿವಾಸಿ ಲಕ್ಷ್ಮಿ (25) ತಮ್ಮ ಇಬ್ಬರು ಮಕ್ಕಳಾದ ಉದಯ್ (3) ಮತ್ತು ಭೂಮಿಕಾ (1.5 ವರ್ಷ) ಅವರನ್ನು ಗುರುವಾರ ಮಧ್ಯಾಹ್ನ ತಮ್ಮ ಮನೆಯ ನೀರಿನ ಡ್ರಮ್ನಲ್ಲಿ ಮುಳುಗಿಸಿ ಕೊಂದು, ತಾವೂ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡರು.
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಕಟ್ಟಡ ನಿರ್ಮಾಣ ಮೇಸ್ತ್ರಿ ಪತಿ ವೀರೇಶ್ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಕೌಲ್ಬಜಾರ್ ಠಾಣೆಯ ಪೊಲೀಸರು ತಿಳಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.