ಈ ಕುರಿತ ಅರ್ಜಿಯನ್ನು ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ’ದ ನ್ಯಾಯಾಧೀಶ ರಾಮಚಂದ್ರ ಡಿ ಹುದ್ದಾರ ಶುಕ್ರವಾರ ವಿಚಾರಣೆ ನಡೆಸಿ, ಆರೋಪಿ ಅನಂತ ಕುಮಾರ್ ವಿರುದ್ಧ ದೋಷಾರೋಪ ಹೊರಿಸಿದರು. ಪ್ರಕರಣದ ಸಾಕ್ಷಿಗಳಿಗೆ ಸಮನ್ಸ್ಜಾರಿಗೊಳಿಸಲಾಗಿದ್ದು ಡಿಸೆಂಬರ್ 16ಕ್ಕೆ ವಿಚಾರಣೆ ಮುಂದೂಡಲಾಗಿದೆ.