‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯಾಗದಂತೆ ತಡೆಯಬೇಕೆಂಬ ಏಕೈಕ ಉದ್ದೇಶದಿಂದ ಜೆಡಿಎಸ್– ಕಾಂಗ್ರೆಸ್ ಮೈತ್ರಿಕೊಂಡವು. ಈ ಪಕ್ಷಗಳಿಗೆ ಜನಸೇವೆ ಮಾಡುವ ಉದ್ದೇಶವಿಲ್ಲ. ಅಜ್ಜ, ಮಗ, ಮೊಮ್ಮಗ ಹೀಗೆ ಕುಟುಂಬ ಸದಸ್ಯರಿಗೆ ಅಧಿಕಾರ ನೀಡುವ ಉದ್ದೇಶ ಇವುಗಳಿಗೆ ಇದೆ’ ಎಂದರು.