ಮುಂದೆ, ಅಡ್ವಾಣಿ ಹಾಗೂ ಮುರಳಿ ಮನೋಹರ ಜೋಷಿ ಸ್ಥಿತಿ ಮೋದಿಗೂ ಬರಬಹುದು. ಇಲ್ಲವೇ, ಮೋದಿಯೇ ಆರ್ಎಸ್ಎಸ್ ಮುಖಂಡರನ್ನು ಅಡ್ವಾಣಿಯಂತೆ ಮೂಲೆಗೆ ಇಡಬಹುದು. ಒಟ್ಟಾರೆ, ಸರ್ವಾಧಿಕಾರ ನಡೆಸಲು ಪ್ರಯತ್ನಿಸುತ್ತಿದ್ದಾರೆ. ಅದಕ್ಕಾಗಿ, ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ದೇಶ ಉಳಿಸಿ ಎಂದು ಮನವಿ ಮಾಡಿಕೊಳ್ಳುತ್ತಿದ್ದೇವೆ ಎಂದರು.