‘ಸಣ್ಣ ನೀರಾವರಿ ಇಲಾಖೆಯ ಅಂದಿನ ಕೊಪ್ಪಳದ ಕಾರ್ಯನಿರ್ವಾಹಕ ಎಂಜಿನಿಯರ್ಆರ್.ಜಿ.ಪ್ರೇಮಾನಂದ್ ಮೊದಲ ಆರೋಪಿಯಾಗಿದ್ದಾರೆ. ಒಟ್ಟು18 ಸರ್ಕಾರಿ ಅಧಿಕಾರಿಗಳು, 42 ಜನ ಗುತ್ತಿಗೆದಾರರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದೇವೆ.ಇದರಲ್ಲಿರಾಜಕಾರಣಿಗಳು ಭಾಗಿಯಾದ ಬಗ್ಗೆ ಯಾವುದೇ ದಾಖಲೆ ಇಲ್ಲ’ ಎಂದು ಸಿಐಡಿ ಡಿವೈಎಸ್ಪಿ ಕೆ.ಪುರುಷೋತ್ತಮ್ ಅವರು ಮಾಧ್ಯಮಗಳಿಗೆಮಾಹಿತಿ ನೀಡಿದರು.