ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದ್ಯದ ಅಮಲಿನಲ್ಲಿ ಮತ್ತೊಂದು ಕೊಲೆ

Last Updated 5 ಮೇ 2020, 6:20 IST
ಅಕ್ಷರ ಗಾತ್ರ

ಬೆಂಗಳೂರು: ಮದ್ಯದ ಅಮಲಿನಲ್ಲಿ ಸ್ನೇಹಿತರ ನಡುವೆಯೇ ಗಲಾಟೆ ಆಗಿ, ಶ್ರೀನಿವಾಸ್ (45) ಎಂಬುವರ ಕೊಲೆ ನಡೆದಿದೆ.

ಸೋಮವಾರ ಬೆಳಿಗ್ಗೆ ವೈನ್ ಮಳಿಗೆ ತೆರೆದ ಕೂಡಲೇ ಸರದಿಯಲ್ಲಿ ನಿಂತು ಮದ್ಯ ಖರೀದಿಸಿದ್ದ ಸ್ನೇಹಿತರು, ದೊಮ್ಮಲೂರಿನ ಬಳಿ ಕೊಠಡಿಗೆ ಹೋಗಿ ಪಾರ್ಟಿ ಮಾಡಿದ್ದರು. ಕೊಲೆಯಾದ ಶ್ರೀನಿವಾಸ ಹಾಗೂ ಅವರ ಸ್ನೇಹಿತ ಸಂತೋಷ್ ಮದ್ಯ ಕುಡಿದಿದ್ದರು. ಕ್ಷುಲ್ಲಕ ಕಾರಣಕ್ಕೆ ಜಗಳ ಶುರುವಾಗಿತ್ತು.

ಇದೇ ವೇಳೆಯೇ ಶ್ರೀವಾಸ ತಲೆಗೆ ದೊಣ್ಣೆಯಿಂದ ಹೊಡೆದಿದ್ದ ಆರೋಪಿ ಸಂತೋಷ್ .ತೀವ್ರ ರಕ್ತಸ್ರಾವದಿಂದ ಶ್ರೀನಿವಾಸ ಮೃತಪಟ್ಟಿದ್ದಾರೆ.

ಜೀವನ್‌ಬಿಮಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT