ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನವವಿವಾಹಿತೆ ಕೊಲೆ: ಪತಿ ಸೆರೆ

Last Updated 17 ಡಿಸೆಂಬರ್ 2019, 19:34 IST
ಅಕ್ಷರ ಗಾತ್ರ

ಮಲೇಬೆನ್ನೂರು: ಸಮೀಪದ ಹಿಂಡಸ ಘಟ್ಟ ತಾಂಡಾ ನಿವಾಸಿ, ನವವಿವಾಹಿತೆ ರಂಜಿತಾಬಾಯಿಯನ್ನು (21) ಪತಿಯೇ ಕೊಲೆ ಮಾಡಿದ್ದು, ಮಲೇಬೆನ್ನೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ನಾಗರಾಜ ನಾಯ್ಕ ಕೊಲೆ ಆರೋಪಿ. ಹೂ ಬಿಡಿಸಲು ಜಮೀನಿಗೆ ಹೋದಾಗ ಪತಿ– ಪತ್ನಿ ನಡುವೆ ಜಗಳ ನಡೆದಿದೆ.

ಈ ವೇಳೆ ನಾಗರಾಜನಾಯ್ಕ ಮಗಳ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂದು ಪೋಷಕರು ಪೊಲೀಸರಿಗೆ ದೂರು ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT