‘ನೀವೆಲ್ಲಾ ತೊಂದರೆ ಆದಾಗ ಅಂಬೇಡ್ಕರ್ ನೆನಪಿಸಿಕೊಂಡಿದ್ದೀರಿ. ಸ್ವಲ್ಪ ತಡವಾಗಿ ನೆನಪಿಸಿಕೊಂಡಿದ್ದೀರಿ. ಮೊದಲೇ ಹೆಚ್ಚುಒಗ್ಗಟ್ಟಾಗಿದ್ದರೆ ಯಾವೋನೂ ಹೀಗೆ ಮುಟ್ಟುತ್ತಿರಲಿಲ್ಲ. ದಲಿತ ಮುಖ್ಯಮಂತ್ರಿ ಅಂತಾರೆಯೇ ಹೊರತು ನಮ್ಮನ್ನೂ ಮುಖ್ಯಮಂತ್ರಿ ಅನ್ನೋದಿಲ್ಲ. ಬಸವಲಿಂಗಯ್ಯನವರಿಗೆ, ರಂಗನಾಥ್ ಅವರಿಗೆ ಮುಖ್ಯಮಂತ್ರಿ ಆಗುವ ಅವಕಾಶ ಸಿಗಲಿಲ್ಲ. ಈಗ ನನ್ನನ್ನು ದಲಿತ ಉಪಮುಖ್ಯಮಂತ್ರಿ ಅಂತಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.