ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ಚಾಮುಂಡೇಶ್ವರಿಗೆ ಚಿನ್ನದ ರಥ

Last Updated 2 ಫೆಬ್ರುವರಿ 2020, 16:08 IST
ಅಕ್ಷರ ಗಾತ್ರ

ಮೈಸೂರು: ಚಾಮುಂಡಿಬೆಟ್ಟದಲ್ಲಿನ ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ ನಿರ್ಮಾಣಕ್ಕಾಗಿ ₹ 7.60 ಕೋಟಿ ಮೊತ್ತದ ಮರು ಪ್ರಸ್ತಾವ ಸಲ್ಲಿಸುವಂತೆ ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಅವರಿಗೆ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು.

‘ಚಿನ್ನದ ಬಳಕೆ ಸಂಬಂಧ ಮರು ಪ್ರಸ್ತಾವ ಸಲ್ಲಿಸಿದರೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚೆ ನಡೆಸಲಾಗುವುದು. ಕೂಡಲೇ, ಈ ಕುರಿತು ಕ್ರಮ ವಹಿಸಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT