ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವಿಜೃಂಭಣೆಯಿಂದ ದಸರಾ ಆಚರಣೆ’

Last Updated 12 ಆಗಸ್ಟ್ 2019, 20:09 IST
ಅಕ್ಷರ ಗಾತ್ರ

ಮೈಸೂರು: ‘ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿಯೂ ವಿಜೃಂಭಣೆಯಿಂದ ಆಚರಿಸಲಾಗುವುದು. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

‘ಆ.16ರಂದು ಕೇಂದ್ರ ಸರ್ಕಾರದ ಪ್ರಮುಖರನ್ನು ಭೇಟಿಯಾಗಿ ಹೆಚ್ಚಿನ ಪರಿಹಾರಕ್ಕೆ ಮನವಿ ಸಲ್ಲಿಸಲಾಗುವುದು’ ಎಂದು ಸೋಮವಾರ ನಂಜನಗೂಡಿನಲ್ಲಿ ಶ್ರೀಕಂಠೇಶ್ವರನ ದರ್ಶನದ ಬಳಿಕ ಮಾಧ್ಯವದವರಿಗೆ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT