‘ಆಡಳಿತ ಮಂಡಳಿ ಸದಸ್ಯರು ಇದ್ದರೆ ದೂರು ಹೇಳಲು ಉದ್ಯೋಗಿಗಳು ಹೆದರುವ ಸಾಧ್ಯತೆ ಇರುತ್ತದೆ. ಹೀಗಾಗಿ, ಅವರ ಬದಲು ಹಿರಿಯ ಉದ್ಯೋಗಿಗಳು, ಸಂಘ ಸಂಸ್ಥೆಗಳ ಸದಸ್ಯರು, ವೈದ್ಯರು, ವಕೀಲರನ್ನು ಸಮಿತಿಗೆ ಸದಸ್ಯರನ್ನಾಗಿ ನೇಮಿಸಬೇಕು. ಈ ಸಂಬಂಧ ಕಾರ್ಮಿಕ ಇಲಾಖೆಗೆ ಪತ್ರ ಬರೆಯಲಾಗುವುದು’ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.