ನಳಿನ್ಕುಮಾರ್ ಅವರು ಟ್ವೀಟರ್ನಲ್ಲಿ ನೀಡಿದ ಹೇಳಿಕೆ, ಒಂದು ದೃಶ್ಯ ಮಾಧ್ಯಮ, ಒಂದು ಇಂಗ್ಲಿಷ್ ಮುದ್ರಣ ಮಾಧ್ಯಮದ ವರದಿ ಉಲ್ಲೇಖಿಸಿ ರಮೇಶ್ ನಾಯಕ್ ಅವರು ನ್ಯಾಯಾಲಯದ ಮೊರೆ ಹೋಗಿದ್ದು, ನಗರದ ಕ್ಯಾತ್ಸಂದ್ರ ಠಾಣೆಯಲ್ಲಿ ನಳಿನ್ಕುಮಾರ್ ಕಟೀಲ್ ಅವರ ವಿರುದ್ಧ ಪ್ರಕರಣ ದಾಖಲು ಮಾಡಬೇಕು ಎಂದು ಮನವಿ ಮಾಡಿದ್ದಾರೆ.