‘ಸಾಮಾಜಿಕ, ಅಧ್ಯಾತ್ಮ ಕ್ಷೇತ್ರದಲ್ಲಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಅಪಾರ ಕೆಲಸ ಮಾಡಿದ್ದಾರೆ’ ಎಂದು ಸ್ಮರಿಸಿದರು. 2014ರ ನಂತರ ದೇಶದ ಸಾಮಾನ್ಯ ಜನರ ಬದುಕಿನಲ್ಲಿ ಬದಲಾವಣೆ ತರಲು ಪ್ರಯತ್ನಿಸಲಾಗುತ್ತಿದೆ. 2020ನೇ ಸಾಲು ಯುವಕರು, ದಲಿತರು, ಹಿಂದುಳಿದವರು, ಆದಿವಾಸಿಗಳ ಅಭಿವೃದ್ಧಿಯ ವರ್ಷ ಆಗಬೇಕು. ಈ ವರ್ಷ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಸ್ಥಾನ ಹೆಚ್ಚಲಿದೆ ಎಂದು ಹೇಳಿದರು.