ಮಠದ ಭಕ್ತರು ಮತ್ತು ಯುವ ಸಮುದಾಯ ಈ ಬಗ್ಗೆ ಜಾಲತಾಣಗಳಲ್ಲಿ ಬರಹಗಳನ್ನು ಪ್ರಕಟಿಸುತ್ತಿದ್ದಾರೆ. ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿ ಅವರಿಗೆ ಪ್ರಧಾನ ಮಂತ್ರಿ ಅವರು ಭಾರತ ರತ್ನ ನೀಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ಮೋದಿ ಭೇಟಿ ಹಿನ್ನೆಲೆಯಲ್ಲಿ ‘ಭಾರತ ರತ್ನ’ದ ಬಗ್ಗೆ ಭಕ್ತರಲ್ಲಿ ನಿರೀಕ್ಷೆಗಳು ಗರಿಗೆದರಿವೆ.