2017–18ನೇ ಸಾಲಿನಲ್ಲಿ‘ಮಿಷನ್ ಇಂದ್ರಧನುಷ್’ ಯೋಜನೆಯಡಿ ಬಾಗಲಕೋಟೆ, ಕಲಬುರ್ಗಿ, ಬೆಂಗಳೂರು ಹಾಗೂ ಬೆಳಗಾವಿ ಜಿಲ್ಲೆಗಳು ಶೇ 90 ರಷ್ಟು ಸಾಧನೆ ಮಾಡಿದ್ದು, ಜಿಲ್ಲೆಯ ಪ್ರತಿನಿಧಿಗಳು ಸಮಾರಂಭದಲ್ಲಿ ಭಾಗವಹಿಸಿ, ಬಹುಮಾನವನ್ನು ಸ್ವೀಕರಿಸುವಂತೆ ಎನ್ಎಚ್ಎಂ ನಿರ್ದೇಶಕ ಮನೋಜ್ ಜಾಲಾನಿ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.