ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಾಲ ಮನ್ನಾ ಪ್ರಕ್ರಿಯೆ ಆರಂಭ: ಕುಮಾರಸ್ವಾಮಿ

ಬೆಂಗಳೂರು: ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ 21 ಲಕ್ಷ ಖಾತೆಗಳ ಮಾಹಿತಿಯನ್ನು ಸಂಗ್ರಹಿಸಲಾಗಿದ್ದು, ಈ ಪೈಕಿ 17 ಲಕ್ಷ ಖಾತೆದಾರರ ಸಾಲ ಮನ್ನಾ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಗುರುವಾರ ನಡೆದ ರೈತರ ಸಭೆಯಲ್ಲಿ ಅವರು ಮಾತನಾಡಿದರು.
‘ಮೊದಲ ಕಂತಿನಲ್ಲಿ ₹50 ಸಾವಿರ ಸಾಲ ಮನ್ನಾ ಮಾಡಲಾಗುವುದು. ಅದಕ್ಕಾಗಿ ₹ 6500 ಕೋಟಿ ಮೀಸಲು ಇಟ್ಟಿದ್ದೇನೆ. ಉಳಿದ ₹1.5 ಲಕ್ಷವನ್ನು ಮುಂದಿನ ಕಂತಿನಲ್ಲಿ ಮನ್ನಾ ಮಾಡಲಾಗುತ್ತದೆ’ ಎಂದು ಹೇಳಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.